ಚುನಾವಣಾ ಬಹಿರಂಗ ಪ್ರಚಾರಕ್ಕೆ ಇನ್ನು ಕೆಲವೇ ಕೆಲವು ಗಂಟೆಗಳು ಮಾತ್ರಾನೇ ಬಾಕಿ ಉಳಿದಿದೆ. ಎಲ್ಲಾ ಪಕ್ಷಗಳಿಂದ ಕಣದಲ್ಲಿರುವ ಕಟ್ಟಾಳುಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಕೊನೆ ಕ್ಷಣದ ಜಿದ್ದಾಜಿದ್ದಿಯಲ್ಲಿ ತೊಡಗಿದ್ದಾರೆ. ಕನಕಪುರ ಖ್ಯಾತಿಯ ಬಂಡೆ ಬಿಜೆಪಿ ವಿರುದ್ಧ ಬೆಂಕಿ ಉಂಡೆ ಉಗುಳಿದ್ದಾರೆ.ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಮ್ಮಿಶ್ರ ಪಕ್ಷಗಳ ಅಭ್ಯರ್ಥಿ ಡಿ.ಕೆ. ಸುರೇಶ್ ಅಬ್ಬರದ ಪ್ರಚಾರ ಕೈಗೊಂಡು ರೋಡ್ ಶೋ ನಡೆಸಿದ್ರು.ಡಿ.ಕೆ ಸುರೇಶ್ ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ