ಚುನಾವಣೆ ಸಂದರ್ಭದಲ್ಲಿ ಏನು ಬೇಕಾದರೂ ನಡೆಯಬಹುದು ಎನ್ನುವುದಕ್ಕೆ ಮತ್ತೆ ನಿದರ್ಶನ ಸಿಕ್ಕಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷರಿಗೆ ಕೈ ಪಡೆಯ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.