ಹುಬ್ಬಳ್ಳಿ : ಮತ್ತೆ ಸಿಎಂ ಕುಮಾರಸ್ವಾಮಿ ಕಣ್ಣೀರಿನ ಧಾರೆ ಹರಿಸಿದಕ್ಕೆ ದೇವೇಗೌಡರು ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಸಿಎಂ ಕುಮಾರಸ್ವಾಮಿ ಅವರು ಹತಾಶರಾಗಿದ್ದು, ಯಾವುದೇ ಕಾರಣಕ್ಕೂ ನಾನು ಕಣ್ಣೀರು ಹಾಕುವುದಿಲ್ಲ ಎಂದು ಹೇಳಿದ್ದರು. ಆದರೆ ಸೋಲುವ ಭೀತಿಯಿಂದ ಮತ್ತೆ ಸೋಮವಾರ ಹತಾಶರಾಗಿ ಕಣ್ಣೀರು ಹಾಕಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅಳುಮಂಜಿ