ಮಂಡ್ಯ ರಣಕಣ ದಿನೇ ದಿನೇ ಹೈವೋಲ್ಟೇಜ್ ಕಣವಾಗ್ತಿದೆ. ಕೈ ನಾಯಕರ ಮಂಡೆಯನ್ನೂ ಬಿಸಿಮಾಡಿರುವ ಜಿಲ್ಲೆಯ ಪ್ರಮುಖ ನಾಯಕರ ಸಭೆಯನ್ನು ಮಧ್ಯರಾತ್ರಿ ಕರೆಯಲಾಗಿತ್ತು.