ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧೆಗಿಳಿದಿರುವ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಕ್ರಮಬದ್ಧವಾಗಿಲ್ಲ ಎಂಬ ಆರೋಪಗಳ ಬಗ್ಗೆ ಮೈಸೂರು ಪ್ರಾದೇಶಿಕ ಆಯುಕ್ತರಿಂದ ವಿಚಾರಣೆ ಆರಂಭವಾಗಿದೆ.ನಿಖಿಲ್ ನಾಮಪತ್ರದಲ್ಲಿ ಅನೇಕ ಲೋಪದೋಷವಿದೆ. ಹಾಗಿದ್ದರೂ ಜಿಲ್ಲಾ ಚುನಾವಣಾಧಿಕಾರಿ ಎನ್. ಮಂಜುಶ್ರೀ ಸಿಎಂ ಕೈಗೊಂಬೆಯಂತೆ ಕೆಲಸ ಮಾಡಿದ್ದು, ನಾಮಪತ್ರ ಸಿಂಧು ಮಾಡಿದ್ದಾರೆ. ಅಷ್ಟೇ ಅಲ್ಲದೆ, ನಿಖಿಲ್ ಗೆ ನಾಮಪತ್ರ ಸಲ್ಲಿಸುವ ಮೊದಲೇ ಕ್ರಮ ಸಂಖ್ಯೆ 1 ನೀಡಿರುವುದರ ಹಿಂದೆಯೂ ಸಿಎಂ