ಅಹಮ್ಮದಾಬಾದ್: ಇಲ್ಲಿನ ರಾನಿಪ್ ಕ್ಷೇತ್ರದಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ ಬಳಿಕ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ್ದು, ಎಲ್ಲರೂ ವಿವೇಚನೆಯಿಂದ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.ಬಳಿಕ ಪತ್ರಕರ್ತರಿಗೆ ವಿಶೇಷ ಕಿವಿ ಮಾತು ಹೇಳಿದ ಪ್ರಧಾನಿ ಮೋದಿ ಕಳೆದ ಎರಡೂವರೆ ತಿಂಗಳಿನಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಉರಿಬಿಸಿಲನ್ನೂ ಲೆಕ್ಕಿಸದೇ ವಿಶ್ರಾಂತಿಯಿಲ್ಲದೇ ದುಡಿದು ದಣಿದಿರುತ್ತೀರಿ.ಇನ್ನಾದರೂ ಕೆಲವು ದಿನ ರೆಸ್ಟ್ ಮಾಡಿ. ಮಕ್ಕಳೊಂದಿಗೆ ರಜೆಯ ಖುಷಿ ಅನುಭವಿಸಿ ಎಂದು ಕಿವಿ ಮಾತು ಹೇಳಿದ್ದಾರೆ. ಅಷ್ಟೇ ಅಲ್ಲ, ಮೋದಿ