ನವದೆಹಲಿ: ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮತ್ತೆ ವಾಯುಸೇನೆ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಹೆಸರು ಪ್ರಸ್ತಾಪವಾಗಿದೆ. ಗುಜರಾತ್ ನ ಪಠಾಣ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಕ್ ವಶದಲ್ಲಿದ್ದ ಅಭಿನಂದನ್ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.