ಮೈಸೂರು : ಮಂಡ್ಯ ಲೋಕಸಭೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನನ್ನ ಹೆಸರು ಬಳಸಿಕೊಂಡರೆ ತಕ್ಕ ಶಾಸ್ತಿ ಮಾಡಿ' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರಲ್ಲಿ ಹೇಳಿದ್ದಾರೆ.