ಮುಂಬೈ: ಇದು ನವಿ ಮುಂಬೈಯಲ್ಲಿ ನಡೆದ ಘಟನೆ. ಈ ಅಜ್ಜನಿಗೆ 101 ವರ್ಷ ವಯಸ್ಸು. ಸಾಧಾರಣವಾಗಿ ಈ ವಯಸ್ಸಿನಲ್ಲಿ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲು ನಿರಾಕರಿಸುತ್ತಾರೆ. ಆದರೆ ಮುಂಬೈಯ ಅಪೋಲೋ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರ ಚಿಕಿತ್ಸೆಗೊಳಗಾಗಿದ್ದಾರೆ.ನಿವೃತ್ತ ತಹಶೀಲ್ದಾರ್ ಆಗಿದ್ದ ರಾಮಚಂದ್ರ ಎನ್ನುವವರು ಬೆಳಗಾವಿಯವರು. ಸದ್ಯಕ್ಕೆ ನವಿ ಮುಂಬೈಯಲ್ಲಿ ನೆಲೆಸಿದ್ದಾರೆ. ಹರ್ನಿಯಾದಿಂದಾಗಿ ಅವರಿಗೆ ದೈನಂದಿನ ಕೆಲಸ ಮಾಡುವುದೂ ಕಷ್ಟವಾಗಿತ್ತು. ಹೀಗಾಗಿ ಅಜ್ಜನಿಗೆ ಶಸ್ತ್ರಚಿಕಿತ್ಸೆ ಮಾಡು ನಿರ್ಧರಿಸಿದವರು ಅಪೋಲೋ ಆಸ್ಪತ್ರೆಯ ಡಾ. ಶಾಲಿನ್