ಬೆಂಗಳೂರು : ತಿಂದ ಆಹಾರದಲ್ಲಿ ವ್ಯತ್ಯಾಸವಾದಾಗ ಅತಿಸಾರ ವಾಂತಿ ಉಂಟಾಗುತ್ತದೆ. ಇದರಿಂದ ದೇಹದ ದುರ್ಬಲವಾಗಿ ತಲೆ ತಿರುಗುವಿಕೆ, ಮೂರ್ಛೆ ಹೋಗುವ ಸಮಸ್ಯೆ ಕಾಡುತ್ತದೆ. ಹಾಗಾಗಿ ಅತಿಸಾರ, ವಾಂತಿ ಇದ್ದಾಗ ನೀವು ತಪ್ಪದೇ ಇದನ್ನು ಸೇವಿಸುತ್ತೀರಿ. ಅತಿಸಾರ, ವಾಂತಿಯು ದೇಹದಲ್ಲಿ ಸೋಡಿಯಂ, ಪೊಟ್ಯಾಶಿಯಂ, ಮೆಗ್ನಿಸಿಯಂ ಕೊರತೆಯನ್ನುಂಟು ಮಾಡುತ್ತದೆ. ಇದು ಕೈಕಾಲು ನೋವು ಮತ್ತು ಕರುಳಿನ ಚಲನೆ ಮತ್ತು ಹೃದಯಬಡಿತವನ್ನು ಕಡಿಮೆ ಮಾಡುತ್ತದೆ. ಇದರಿಂದ ತಲೆತಿರುಗುವಿಕೆ, ಮೂರ್ಛೆ ಹೋಗುವ ಸಮಸ್ಯೆ ಕಾಡುತ್ತದೆ.ಹಾಗಾಗಿ ವಾಂತಿ