ಬೆಂಗಳೂರು: ಹಸಿರು, ಆರೆಂಜ್ ವಲಯಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ರಾಜ್ಯ ಸರ್ಕಾರ ಕೊಂಚ ಸಡಿಲಗೊಳಿಸಿರುವ ಕುರಿತಂತೆ ರೂಮರ್ಸ್ ಗಳು ಹಬ್ಬಿಕೊಂಡಿದ್ದು, ಇದರಿಂದ ಜನರು ಗೊಂದಲಕ್ಕೆ ಬೀಳುವಂತಾಗಿದೆ.ಸೋಮವಾರದಿಂದ ಬಸ್ ಸಂಚಾರವಾಗಲಿದೆ ಎಂಬ ಸುದ್ದಿ, ಕಚೇರಿ ತೆರೆಯುವ ಬಗ್ಗೆ, ಸಾರ್ವಜನಿಕ ಪ್ರದೇಶದಲ್ಲಿ ಓಡಾಡುವ ಬಗ್ಗೆ ಹಲವು ಊಹಾಪೋಹಗಳು ಹಬ್ಬಿದ್ದು, ಜನರು ಯಾವ ಸುದ್ದಿ ನಂಬಬೇಕು, ಬಿಡಬೇಕು ಎನ್ನುವ ಗೊಂದಲಕ್ಕೆ ಬಿದ್ದಿದ್ದಾರೆ.ಅಸಲಿಗೆ ರಾಜ್ಯ ಸರ್ಕಾರ ಹಸಿರುವ ವಲಯದಲ್ಲಿ ಶೇ. 50 ರಷ್ಟು ಬಸ್ ಸಂಚಾರಕ್ಕೆ