ಬೆಂಗಳೂರು : ಪ್ರತಿಯೊಬ್ಬರು ಪ್ರತಿದಿನ ಮನೆಯಲ್ಲಿ ದೇವರ ಪೂಜೆ ಮಾಡಿ ಉದುಬತ್ತಿ ಹಚ್ಚುತ್ತಾರೆ. ಇದರಿಂದ ದೇವರು ತಮಗೆ ಒಳ್ಳೆಯದು ಮಾಡುತ್ತಾರೆ ಎಂಬುದು ಎಲ್ಲರ ನಂಬಿಕೆ . ಆದರೆ ಈ ಉದುಬತ್ತಿ ಹೊಗೆ ನಮ್ಮ ಆರೋಗ್ಯವನ್ನು ಹಾಳುಮಾಡುತ್ತದೆಯಂತೆ, ಅನೇಕ ಖಾಯಿಲೆಗಳನ್ನು ಉಂಟುಮಾಡುತ್ತದೆಯಂತೆ.