ಬೆಂಗಳೂರು : ಪ್ರತಿಯೊಬ್ಬರು ಪ್ರತಿದಿನ ಮನೆಯಲ್ಲಿ ದೇವರ ಪೂಜೆ ಮಾಡಿ ಉದುಬತ್ತಿ ಹಚ್ಚುತ್ತಾರೆ. ಇದರಿಂದ ದೇವರು ತಮಗೆ ಒಳ್ಳೆಯದು ಮಾಡುತ್ತಾರೆ ಎಂಬುದು ಎಲ್ಲರ ನಂಬಿಕೆ . ಆದರೆ ಈ ಉದುಬತ್ತಿ ಹೊಗೆ ನಮ್ಮ ಆರೋಗ್ಯವನ್ನು ಹಾಳುಮಾಡುತ್ತದೆಯಂತೆ, ಅನೇಕ ಖಾಯಿಲೆಗಳನ್ನು ಉಂಟುಮಾಡುತ್ತದೆಯಂತೆ. *ಕೆಮಿಕಲ್ ಇರುವ ಅಗರಬತ್ತಿಗಳು ಹೊರಸೂಸುವ ಹೊಗೆಯಲ್ಲಿ ಶಿಸ, ಕಬ್ಬಿಣ, ಮೆಗ್ನೀಷಿಯಂ ಅಂಶಗಳಿದ್ದು ಇವುಗಳು ಶರೀರದಲ್ಲಿ ವಿಷದಶಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಇದರಿಂದ ವಿಷಕಾರಿ ಅಂಶವನ್ನು ಹೊರಹಾಕಲ್ಲು ಮೂತ್ರಪಿಂಡದ ಮೇಲೆ ಹೆಚ್ಚಾದ