ಬೆಂಗಳೂರು: ಎಳೆನೀರು ನೈಸರ್ಗಿಕವಾಗಿ ಸಿಹಿಯಾಗಿರುವ ಪಾನೀಯ. ಹಾಗಾಗಿ ಇದನ್ನು ಮಧುಮೇಹಿಗಳು ಸೇವಿಸಬಹುದೇ ಎಂಬ ಸಂಶಯ ಎಲ್ಲರಲ್ಲಿ ಮೂಡುತ್ತದೆ.