ಬೆಂಗಳೂರು : ಸರಿಯಾಗಿ ನೀರು ಕುಡಿಯದಿದ್ದಾಗ ದೇಹದ ಉಷ್ಣಾಂಶ ಹೆಚ್ಚಾಗಿ ಉರಿಮೂತ್ರ ಶುರುವಾಗುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.