ಬೆಂಗಳೂರು : ನೀರು ಸರಿಯಾಗಿ ಕುಡಿಯದೆ ಇದ್ದಾಗ ದೇಹದ ಉಷ್ಣತೆ ಹೆಚ್ಚಾಗಿ ಮೂತ್ರ ಮಾಡುವಾಗ ಉರಿ ಕಂಡುಬರುತ್ತದೆ. ಈ ಸಮಸ್ಯೆ ನಿವಾರಿಸಲು ಈ ಕಷಾಯ ಕುಡಿಯಿರಿ.