ಬೆಂಗಳೂರು : ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಬಿಕ್ಕಳಿಕೆ ಬರುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಹಾಗಾಗಿ ಈ ಬಿಕ್ಕಳಿಕೆಯನ್ನು ತಕ್ಷಣ ನಿಲ್ಲಿಸಲು ಈ ಒಂದನ್ನು ಸೇವಿಸಿ.