ಬೆಂಗಳೂರು: ಇನ್ನೇನು ಮಳೆಗಾಲ ಬಂತು. ಸಾಮಾನ್ಯ ಶೀತ, ಜ್ವರ ಎಲ್ಲಾ ಬರುವುದು ಕಾಮನ್. ಆದರೆ ಕೊರೋನಾ ಗದ್ದಲದ ನಡುವೆ ನಾವೀಗ ಬೇರೆ ರೋಗಗಳನ್ನು ಮರೆತೇ ಬಿಟ್ಟಿದ್ದೇವೆ.ಹೀಗಾಗಿ ಮಳೆಗಾಲಕ್ಕೆ ಸಿದ್ಧರಾಗುವುದು ಉತ್ತಮ. ಹೇಗಿದ್ದರೂ ಶಾಲೆ ಇಲ್ಲ. ಮಕ್ಕಳಿಗೆ ಸಾಮಾನ್ಯ ಜ್ವರ, ಶೀತ ಹರಡುವ ಪ್ರಮಾಣ ಕಡಿಮೆಯಿರಬಹುದು. ಆದರೆ ಉಪೇಕ್ಷೆ ಮಾಡುವಂತಿಲ್ಲ.ಆದಷ್ಟು ಮಳೆ ನೀರಿನಲ್ಲಿ ನೆನೆಯುವುದು, ತಂಪು ನೀರಿನ ಸೇವನೆ ಮಾಡುವುದನ್ನು ಅವಾಯ್ಡ್ ಮಾಡಿ. ಯಾಕೆಂದರೆ ಸಣ್ಣ ಜ್ವರಕ್ಕೂ ಈಗ ಆಸ್ಪತ್ರೆಗೆ ತೆರಳಲೂ