ಬೆಂಗಳೂರು : ಯಾರಿಗೆ ಜೀರ್ಣಶಕ್ತಿ ಚೆನ್ನಾಗಿಲ್ಲವೋ, ಮಲಬದ್ಧತೆ, ಗ್ಯಾಸ್ಟ್ರಿಕ್ ಸಮಸ್ಯೆ, ಲಿವರ್ ಸಮಸ್ಯೆ ಇದೆಯೋ ಅವರು ತಪ್ಪದೇ 15 ದಿನಕ್ಕೊಮ್ಮೆ ನಿಮ್ಮ ಕರುಳಿನ ಶುದ್ಧೀಕರಣ ಮಾಡಲೇಬೇಕು.