ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ. ಈ ಸೊಳ್ಳೆಗಳಿಂದ ಮಲೇರಿಯಾ, ಡಿಂಗ್ಯು, ಚಿಕನ್ ಗುನ್ಯಾ ಮುಂತಾದ ಕಾಯಿಲೆಗಳು ಬರುತ್ತದೆ. ಹಾಗಾಗಿ ಈ ಸೊಳ್ಳೆಗಳ ಕಡಿತದಿಂದ ದೂರವಿರಲು ಇದನ್ನು ಹಚ್ಚಿ.