ಬೆಂಗಳೂರು : ಋತುಗಳು ಬದಲಾದಂತೆ ನಮ್ಮ ಆಹಾರ ಕ್ರಮಗಳನ್ನು ಕೂಡ ಬದಲಾಯಿಸಬೇಕು. ಯಾಕೆಂದರೆ ಕೆಲವು ಋತುಗಳಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಹುಳಿ, ಉಪ್ಪಿನಕಾಯಿಯಂತಹ ಹುಳಿ ಆಹಾರಗಳನ್ನು ಮಾನ್ಸೂನ್ ನಲ್ಲಿ ತಪ್ಪಿಸಬೇಕು. ಹುಣಸೆಹಣ್ಣನ್ನು ಮಾನ್ಸೂನ್ ನಲ್ಲಿ ಅತಿಯಾಗಿ ಸೇವಿಸಿದರೆ ಇದು ದೇಹದಲ್ಲಿ ನೀರು ಉಳಿಸಿಕೊಳ್ಳುತ್ತದೆ. ಇದು ಅಸ್ವಸ್ಥಗೆ ಕಾರಣವಾಗುತ್ತದೆ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.ಅಲ್ಲದೇ ಹೆಚ್ಚುವರಿ ಹುಳಿ ಆಹಾರವನ್ನು ಸೇವಿಸುವುದರಿಂದ ಆಯುರ್ವೇದದ ಪ್ರಕಾರ ಕಫ ದೋಷ ಉಲ್ಬಣಗೊಳ್ಳಬಹುದು ಮತ್ತು