ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮೂಲವ್ಯಾದಿ ಅನ್ನೋದು ಒಂದು ಸಾಮಾನ್ಯವಾದ ಕಾಯಿಲೆಯಾಗಿದೆ ಹಾಗಾಗಿ ಇದಕ್ಕೆ ಹಲವು ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಆಯುರ್ವೇದದ ಪ್ರಕಾರ ಮೂಲವ್ಯಾಧಿಗೆ ನಿಂಬೆ ಹಣ್ಣಿನ ಚಿಕಿತ್ಸೆ ಉತ್ತಮ. ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.