ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮೂಲವ್ಯಾದಿ ಅನ್ನೋದು ಒಂದು ಸಾಮಾನ್ಯವಾದ ಕಾಯಿಲೆಯಾಗಿದೆ ಹಾಗಾಗಿ ಇದಕ್ಕೆ ಹಲವು ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಆಯುರ್ವೇದದ ಪ್ರಕಾರ ಮೂಲವ್ಯಾಧಿಗೆ ನಿಂಬೆ ಹಣ್ಣಿನ ಚಿಕಿತ್ಸೆ ಉತ್ತಮ. ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ. ಮೂಲವ್ಯಾದಿಯಿಂದಾಗಲಿ ಅಥವಾ ಇತರೆ ಕಾರಣದಿಂದ ನಿಮ್ಮ ಗುದದ್ವಾರದಲ್ಲಿ ರಕ್ತ ಸ್ರಾವಾಗುತಿದ್ದರೆ ಹೀಗೆ ಮಾಡಿ. ನಿಮ್ಮ ಊಟ ಮುಗಿದ ಕೂಡಲೇ ಒಂದು ನಿಂಬೆ ಹಣ್ಣನು ನಿಮ್ಮ ಬಾಯಿಯಲ್ಲಿ ಹಾಕಿಕೊಂಡು ಹಲ್ಲಿನಿಂದ