ಬೆಂಗಳೂರು : ಕಾಲಿನ ಪಾದ ತೇವಾಂಶದಿದ ಕೂಡಿದಾಗ ಅಲ್ಲಿ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ಬೆಳೆಯುತ್ತವೆ. ಇದರಿಂದ ಕಾಲಿನಲ್ಲಿ ತುರಿಕೆ ಪ್ರಾರಂಭವಾಗುತ್ತದೆ. ಈ ತುರಿಕೆ ನಿವಾರಣೆಗೆ ಇಲ್ಲಿದೆ ಮನೆಮದ್ದು.