ಬೆಂಗಳೂರು : ತಿನ್ನುವ ಆಹಾರದಲ್ಲಿ ವ್ಯತ್ಯಾಸವಾದಾಗ ವಾಯುಬಾಧೆ ಮಸ್ಯೆ ಕಾಡುತ್ತದೆ. ಇದರಿಂದ ಎದೆನೋವು, ಹೊಟ್ಟೆ, ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ವಾಯುಬಾಧೆ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.