ಬೆಂಗಳೂರು: ಇನ್ನೂ ಮಳೆಗಾಲ ನಿಂತಿಲ್ಲ. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಶೀತ, ಜ್ವರ, ಕೆಮ್ಮು ಸಮಸ್ಯೆ ಸಾಮಾನ್ಯವಾಗಿದೆ. ಮಳೆಗಾಲದ ಖಾಯಿಲೆಗಳಿಂದ ರಕ್ಷಿಸಿಕೊಳ್ಳಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಏನು ಸೇವಿಸಿದರೆ ಒಳಿತು ನೋಡೋಣ. ಸೂಪ್ ಗಳು ಟೊಮೆಟೊ, ಕಾರ್ನ್, ಚಿಕನ್ ಸೂಪ್ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಅದರಲ್ಲೂ ವಿಶೇಷವಾಗಿ ಚಿಕನ್ ನಲ್ಲಿರುವ ಅಮಿನೋ ಆಸಿಡ್ ನಮ್ಮ ಶ್ವಾಸಕೋಶದಲ್ಲಿ ತುಂಬಿರುವ ಕಫ ಹೋಗಲಾಡಿಸುತ್ತದೆ.ವಿಟಮಿನ್ ಸಿ ಹಣ್ಣುಗಳು