ಬೆಂಗಳೂರು: ಇನ್ನೂ ಮಳೆಗಾಲ ನಿಂತಿಲ್ಲ. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಶೀತ, ಜ್ವರ, ಕೆಮ್ಮು ಸಮಸ್ಯೆ ಸಾಮಾನ್ಯವಾಗಿದೆ. ಮಳೆಗಾಲದ ಖಾಯಿಲೆಗಳಿಂದ ರಕ್ಷಿಸಿಕೊಳ್ಳಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಏನು ಸೇವಿಸಿದರೆ ಒಳಿತು ನೋಡೋಣ.