ಲಕ್ನೋ: ಮ್ಯಾನ್ಮಾರ್ ನಿಂದ ಭಾರತಕ್ಕೆ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರು ಉಗ್ರರು. ಅವರು ಸಂತ್ರಸ್ತರಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.