ನವದೆಹಲಿ: ಡೋಕ್ಲಾಂ ಗಡಿ ಬಿಕ್ಕಟ್ಟಿನ ನಂತರ ಚೀನಾ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ ಎಂಬ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿಕೆ ಚೀನಾವನ್ನು ಮತ್ತೆ ಕೆರಳಿಸಿದೆ.