ನವದೆಹಲಿ: ಡೋಕ್ಲಾಂ ಗಡಿ ಬಿಕ್ಕಟ್ಟಿನ ನಂತರ ಚೀನಾ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ ಎಂಬ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿಕೆ ಚೀನಾವನ್ನು ಮತ್ತೆ ಕೆರಳಿಸಿದೆ. ಬಿಪಿನ್ ಹೇಳಿಕೆ ಬ್ರಿಕ್ಸ್ ಸಮ್ಮೇಳನದಲ್ಲಿ ಭಾರತದ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಜಿನ್ ಪಿಂಗ್ ಕೈಗೊಂಡ ವಿಶ್ವಾಸಾರ್ಹ ಹಾಗೂ ಪರಸ್ಪರ ಸಹಕಾರ ನೀಡುವ ಆಶಯಗಳಿಗೆ ವಿರುದ್ಧವಾಗಿದೆ ಎಂದು ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.ಪರಸ್ಪರ ಸ್ನೇಹ ಹಸ್ತ ಚಾಚಿದ ಎರಡೇ ದಿನಗಳಲ್ಲಿ ಅವರು