ಬ್ರೆಸಿಲಿಯಾ : ಚೀನಾ ಭಾರತದೊಂದಿಗಿನ ಗಡಿ ಒಪ್ಪಂದವನ್ನು ಕಡೆಗಣಿಸಿದೆ. ಗಲ್ವಾನ್ ಕಣಿವೆಯ ಬಿಕ್ಕಟ್ಟಿನಿಂದಾಗಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದರು.