ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮಿತಿ ಮೀರಿದ್ದರೂ ಭಾರತದ ಸರ್ಕಾರಕ್ಕೆ ರಾಮ ಮಂದಿರ ನಿರ್ಮಾಣ ವಿಚಾರವೇ ದೊಡ್ಡ ವಿಷಯವಾಗಿದೆ ಎಂದು ವ್ಯಂಗ್ಯ ಮಾಡಿದ್ದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ತೊಡಗಿರುವ ಭಾರತ ಸರ್ಕಾರ ದೇಶದಲ್ಲಿ ತನ್ನ ಹಿಂದುತ್ವ ಅಜೆಂಡಾವನ್ನು ವಿಸ್ತರಿಸಲು ಹೊರಟಿದೆ ಎಂದು ಪಾಕ್ ವ್ಯಂಗ್ಯ ಮಾಡಿತ್ತು.ಇದಕ್ಕೆ ತಿರುಗೇಟು ಕೊಟ್ಟಿರುವ ಭಾರತ ನಿಮಗೆ ಸಂಬಂಧಪಡದ ವಿಚಾರದಲ್ಲಿ ಮೂಗು ತೂರಿಸುವ ಅಗತ್ಯವಿಲ್ಲ. ಮೊದಲು ನಿಮ್ಮ ದೇಶದಲ್ಲಿ