ಇಸ್ಲಾಮಾಬಾದ್: ಭಾರತೀಯ ನೌಕಾ ಪಡೆ ಅಧಿಕಾರಿ ಕುಲಭೂಷಣ್ ಯಾದವ್ ರನ್ನು ಸುಮ್ಮನೇ ಗಲ್ಲಿಗೇರಿಸುತ್ತಿಲ್ಲ. ಉಗ್ರರ ಪರ ಗೂಡಚರ ಎಂಬುದಕ್ಕೆ ಪುರಾವೆ ಸಿಕ್ಕಿದ್ದರಿಂದಲೇ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.