ಕೀವ್ : ರಷ್ಯಾ-ಉಕ್ರೇನ್ ಯುದ್ಧದ ಕುರಿತು ಭಾರತದ ನಿಲುವಿನ ಬಗ್ಗೆ ಮಾತನಾಡಿದ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ತಟಸ್ಥತೆ ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡುವುದಿಲ್ಲ ಎಂದು ಹೇಳಿದರು.ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿ 2 ತಿಂಗಳು ಕಳೆದಿವೆ. ಭಾರತ ಈ ಎರಡು ದೇಶಗಳಲ್ಲಿ ಯವುದಕ್ಕೂ ಬೆಂಬಲ ನೀಡದೇ ತಟಸ್ಥ ನಿಲುವನ್ನು ಪ್ರದರ್ಶಿಸಿದೆ. ಇದರ ನಡುವೆಯೂ ಹಲವು ಬಾರಿ ಉಕ್ರೇನ್ ಹಾಗೂ ರಷ್ಯಾ ದೇಶಗಳಿಗೆ ಯುದ್ಧ ನಿಲ್ಲಿಸುವಂತೆ ಮನವಿಯನ್ನೂ