ಕೀವ್ : ರಷ್ಯಾ-ಉಕ್ರೇನ್ ಯುದ್ಧದ ಕುರಿತು ಭಾರತದ ನಿಲುವಿನ ಬಗ್ಗೆ ಮಾತನಾಡಿದ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ತಟಸ್ಥತೆ ಯುದ್ಧವನ್ನು ನಿಲ್ಲಿಸಲು ಸಹಾಯ ಮಾಡುವುದಿಲ್ಲ ಎಂದು ಹೇಳಿದರು.