ರಾಮನಗರ : ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಆದಾಗಿನಿಂದ ಒಂದಲ್ಲ ಒಂದು ಸಮಸ್ಯೆಯಿಂದ ಸುದ್ದಿಯಾಗುತ್ತಿದೆ. ಈಗ ತಾಂತ್ರಿಕ ಸಮಸ್ಯೆಯಿಂದ ಟೋಲ್ ಪ್ಲಾಜಾದಲ್ಲಿ ವಾಹನ ಸವಾರರ ಫಾಸ್ಟ್ ಟ್ಯಾಗ್ನಿಂದ ಪದೇ ಪದೇ ಹಣ ಕಡಿತಗೊಂಡು ಮತ್ತೆ ಸುದ್ದಿಯಾಗಿದೆ. ಮಂಡ್ಯ ಮೂಲದ ತ್ಯಾಗರಾಜ್ ಎಂಬವರು ಕಾರಿನಲ್ಲಿ ಒಮ್ಮೆ ಕಣಮಿಣಕಿ ಟೋಲ್ ಪ್ಲಾಜಾ ಪ್ರವೇಶ ಮಾಡಿದಾಗ ಫಾಸ್ಟ್ ಟ್ಯಾಗ್ ಮೂಲಕ 135 ರೂ. ಕಡಿತವಾಗಿದೆ. ಸಂಜೆ ವೇಳೆಗೆ ಕಾರು ಟೋಲ್ ಬಳಿ