ಹೈದರಾಬಾದ್: ರವಿಚಂದ್ರನ್ ಅಶ್ವಿನ್ ಜೋಸ್ ಬಟ್ಲರ್ ರನ್ನು ಮಂಕಡ್ ಔಟ್ ಮಾಡಿದ ಮೇಲೆ ಇದೀಗ ಅವರು ಬೌಲಿಂಗ್ ಮಾಡುವಾಗ ನಾನ್ ಸ್ಟ್ರೈಕರ್ ಎಂಡ್ ನಲ್ಲಿರುವ ಬ್ಯಾಟ್ಸ್ ಮನ್ ವಿಶೇಷ ಕಾಳಜಿ ವಹಿಸುವಂತೆ ಮಾಡಿದೆ.ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ರವಿಚಂದ್ರನ್ ಅಶ್ವಿನ್ ಬೌಲಿಂಗ್ ಮಾಡುವಾಗ ತಾವು ಮಂಕಡ್ ಔಟ್ ಮಾಡದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ಹಾಗೂ ಅಶ್ವಿನ್ ಮಂಕಡ್