ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೊದಲ ಪಂದ್ಯ ನಡೆದ ಚೆನ್ನೈ ಮೈದಾನದ ಪಿಚ್ ಗುಣಮಟ್ಟದ ಬಗ್ಗೆ ಉಭಯ ತಂಡದ ನಾಯಕರಾದ ವಿರಾಟ್ ಕೊಹ್ಲಿ ಮತ್ತು ಧೋನಿ ಅಸಮಾಧಾನ ವ್ಯಕ್ತಪಡಿಸಿದ್ದರು.ಈ ಪಿಚ್ ಸ್ವಲ್ಪವೂ ಬ್ಯಾಟಿಂಗ್ ಗೆ ಅನುಕೂಲಕರವಾಗಿರಲಿಲ್ಲ ಎಂಬುದು ಉಭಯ ನಾಯಕರ ಕಂಪ್ಲೇಂಟ್ ಆಗಿತ್ತು. ಆದರೆ ಇವರಿಬ್ಬರ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ ಈ ಪಂದ್ಯದ ಗೆಲುವಿನ ರೂವಾರಿಯಾಗಿದ್ದ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.ಸ್ಕೋರ್ ಬೋರ್ಡ್ ನಲ್ಲಿ