ಮುಂಬೈ: ಮಾಲಿಕ ನೆಸ್ ವಾಡಿಯಾ ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಕಾರಣ, ಕಿಂಗ್ಸ್ ಇಲೆವೆನ್ ಪಂಜಾಬ್ ಮುಂದಿನ ಐಪಿಎಲ್ ಗೆ ನಿಷೇಧದ ಭೀತಿಯಲ್ಲಿದೆ.ಐಪಿಎಲ್ ನಿಯಮದ ಪ್ರಕಾರ ಯಾವುದೇ ತಂಡದ ಮಾಲಿಕ, ಆಟಗಾರರು ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಕೊಂಡರೆ ಆ ತಂಡವೇ ನಿಷೇಧದವರೆಗಿನ ಶಿಕ್ಷೆಗೊಳಗಾಗಬೇಕಾಗುತ್ತದೆ. ಹೀಗಾಗಿ ಪಂಜಾಬ್ ಕೂಡಾ ಭೀತಿಯಲ್ಲಿದೆ.ಒಂದು ವೇಳೆ ಪಂಜಾಬ್ ಮುಂದಿನ ವರ್ಷಕ್ಕೆ ನಿಷೇಧಕ್ಕೊಳಗಾದರೆ ಆರ್ ಸಿಬಿಗೆ ಲಾಭವಾಗಬಹುದು. ಆರ್ ಸಿಬಿಯಿಂದ ಪಂಜಾಬ್ ಪಾಳಯ ಸೇರಿಕೊಂಡಿರುವ ಕ್ರಿಸ್ ಗೇಲ್,