ಚೆನ್ನೈ: ಈ ಬಾರಿಯ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಾಗಲೋಟಕ್ಕೆ ನಿನ್ನೆ ರಾಜಸ್ಥಾನ್ ರಾಯಲ್ಸ್ ಕಡಿವಾಣ ಹಾಕುತ್ತೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಬ್ರಾವೋ ಮ್ಯಾಜಿಕ್ ಚೆನ್ನೈ ಗೆಲುವಿನ ಓಟ ಮುಂದುವರಿಯುವ ಹಾಗೆ ಮಾಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ಆರಂಭದಲ್ಲಿ ವಿಕೆಟ್ ಕಳೆದುಕೊಂಡು ಶೋಷನೀಯ ಸ್ಥಿತಿಯಲ್ಲಿತ್ತು. ಒಂದು ಹಂತದಲ್ಲಿ 27 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡಾಗ ಇಂದು ಚೆನ್ನೈ ಕತೆ ಆರ್