ಚೆನ್ನೈ: ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್ ಮನ್ ಗಳ ಮೇಲೆ ನಾಯಕ ಧೋನಿ ಸಿಟ್ಟು ಹೊರಹಾಕಿದ್ದಾರೆ.ಸೋಲಿಗೆ ಬ್ಯಾಟ್ಸ್ ಮನ್ ಗಳ ವೈಫಲ್ಯವೇ ಕಾರಣ ಎಂದು ಧೋನಿ ಗೂಬೆ ಕೂರಿಸಿದ್ದಾರೆ. ಈ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ನಡೆಸಿ ಬ್ಯಾಟ್ಸ್ ಮನ್ ಗಳು ಕೇವಲ 131 ರನ್ ಗಳಷ್ಟೇ ಕಲೆ ಹಾಕಿದ್ದರು. ಇದು ಮುಂಬೈಗೆ ಸುಲಭ ತುತ್ತಾಗಿತ್ತು.ತವರಿನಲ್ಲಿ ಪಿಚ್