ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೆ ಕಪ್ ಗೆಲ್ಲದೇ ಇರಬಹುದು. ಆದರೆ ಹಿಂದೆ ದ್ರಾವಿಡ್, ಅನಿಲ್ ಕುಂಬ್ಳೆ ನಾಯಕರಾಗಿದ್ದಾಗ ಆರ್ ಸಿಬಿ ಖದರ್ ಹೇಗಿತ್ತು? ಕಪ್ ಗೆಲ್ಲದೇ ಇದ್ದರೂ ಒಂದು ಪ್ರಬಲ ತಂಡವಾಗಿ ಗುರುತಿಸಿಕೊಂಡಿತ್ತು.ಆದರೆ ಕಳೆದ ಆವೃತ್ತಿಯಿಂದ ಹೆಸರಿಗೆ ಮಾತ್ರ ಬೆಂಗಳೂರು ತಂಡ ಆದರೆ ಈ ತಂಡದಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಇದೇ ಕಾರಣಕ್ಕೇ ಆರ್ ಸಿಬಿ ಈ ಮಟ್ಟಿಗೆ ವೈಫಲ್ಯ ಕಾಣುತ್ತಿದೆಯೇ?ಹಾಗಂತ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ