ಚೆನ್ನೈ: ಈ ವರ್ಷದ ಐಪಿಎಲ್ ಪಂದ್ಯಾವಳಿಗೆ ಇಂದಿನಿಂದ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ಚಾಲನೆ ಸಿಗಲಿದ್ದು, ಈ ಬಾರಿಯಾದರೂ ಕಪ್ ನಮ್ದೇ ಎನ್ನುವುದನ್ನು ನಿಜ ಮಾಡುವ ನಿರೀಕ್ಷೆ ಆರ್ ಸಿಬಿ ಪ್ರೇಕ್ಷಕರದ್ದಾಗಿದೆ.ಇಂದು ಧೋನಿ ನೇತೃತ್ವದ ಚೆನ್ನೈ ಮತ್ತು ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ನಡುವೆ ಮೊದಲ ಪಂದ್ಯ ನಡೆಯಲಿದ್ದು, ಈ ಹೈ ವೋಲ್ಟೇಜ್ ಪಂದ್ಯವನ್ನು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಆರ್ ಸಿಬಿಗೆ ನಾಯಕ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಬಲವಿದ್ದರೆ,