ಬೆಂಗಳೂರು: ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಕಳಪೆ ಅಂಪಾಯರಿಂಗ್ ನಿಂದಾ ಸೋತ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.