ಬೆಂಗಳೂರು: ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಕಳಪೆ ಅಂಪಾಯರಿಂಗ್ ನಿಂದಾ ಸೋತ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ತಮ್ಮ ಸಿಟ್ಟು ಹೊರಹಾಕಿದ್ದಾರೆ.ಅಂತಿಮ ಎಸೆತದಲ್ಲಿ ಗೆಲುವಿಗೆ 7 ರನ್ ಬೇಕಾಗಿದ್ದಾಗ ಮುಂಬೈ ಇಂಡಿಯನ್ಸ್ ಬೌಲರ್ ನೋ ಬಾಲ್ ಎಸೆದರೂ ಗಮನಿಸದ ಅಂಪಾಯರ್ ನಿಂದಾಗಿ ಆರ್ ಸಿಬಿ ಅನ್ಯಾಯವಾಗಿ ಸೋಲನುಭವಿಸಬೇಕಾಯಿತು.ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೊಹ್ಲಿ ನಾವೇನು ಗಲ್ಲಿ ಕ್ರಿಕೆಟ್ ಆಡುತ್ತಿಲ್ಲ. ಇದು ಐಪಿಎಲ್.