ದುಬೈ: ಆರ್ ಸಿಬಿ ಗೆಲುವಿಗೆ ಮುನ್ನುಡಿ ಬರೆದ ಸ್ಪೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಬ್ಯಾಟಿಂಗ್ ಶೈಲಿಯನ್ನು ಎದುರಾಳಿ ಕೆಕೆಆರ್ ನಾಯಕ ದಿನೇಶ್ ಕಾರ್ತಿಕ್ ಭರಪೂರ ಹೊಗಳಿದ್ದಾರೆ.