ಬೆಂಗಳೂರು: ಕಿಚ್ಚ ಸುದೀಪ್ ಸದ್ಯಕ್ಕೆ ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯಲ್ಲಿ ಐಪಿಎಲ್ 13 ರ ಕಾಮೆಂಟರಿ ಪ್ಯಾನೆಲ್ ನಲ್ಲಿದ್ದಾರೆ. ಕಿಚ್ಚ ಐಪಿಎಲ್ ಪಂದ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಬರೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಎರಡೆರಡು ಬಾರಿ ಕಿಚ್ಚ ಕರ್ನಾಟಕ ಮೂಲದ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ ಮಯಾಂಕ್ ಅಗರ್ವಾಲ್ ರ ಬ್ಯಾಟಿಂಗ್ ನ್ನು ಕೊಂಡಾಡಿದ್ದರು. ಆದರೆ ಅದೇ ತಂಡದಲ್ಲಿರುವ ಮತ್ತೊಬ್ಬ ಕನ್ನಡಿಗ ಕೆಎಲ್ ರಾಹುಲ್ ಬಗ್ಗೆ ಮಾತನಾಡಿರಲಿಲ್ಲ. ಇದನ್ನು ಅಭಿಮಾನಿಯೊಬ್ಬರು ಪ್ರಶ್ನಿಸಿದ್ದಾರೆ. ನೀವು