ದುಬೈ: ಐಪಿಎಲ್ ನಲ್ಲಿ ಸದಾ ಚಾಂಪಿಯನ್ ಆಗಿ ಮೆರೆಯುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಪ್ಲೇ ಆಫ್ ನಿಂದ ಹೊರಬೀಳುತ್ತಿರುವ ಮೊದಲ ತಂಡ ಎನ್ನುವ ಕುಖ್ಯಾತಿಗೆ ಒಳಗಾಗುವ ಸಾಧ್ಯತೆಯಿದೆ. ತಂಡದ ಈ ದುಸ್ಥಿತಿ ಬಗ್ಗೆ ನೆಟ್ಟಿಗರು, ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವರು ಧೋನಿಯ ತಪ್ಪು ನಿರ್ಧಾರಗಳ ಬಗ್ಗೆ ಹೇಳುತ್ತಿದ್ದರೆ, ಮತ್ತೆ ಕೆಲವರು ಗೆಲ್ಲಲಿ, ಸೋಲಲಿ ನಮ್ಮ ಬೆಂಬಲ ತಂಡದ ಜತೆಗಿರುತ್ತದೆ ಎಂದಿದ್ದಾರೆ. ಧೋನಿ ಕೇಧಾರ್ ಜಾಧವ್ ಗೆ ಅವಕಾಶ