ದುಬೈ: ಐಪಿಎಲ್ ನಲ್ಲಿ ಇಂದು ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕನ್ನಡಿಗರೇ ತುಂಬಿಕೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗಲಿದೆ.ಹಿಂದಿನ ಪಂದ್ಯದಲ್ಲಿ ಪಂಜಾಬ್ ಆರ್ ಸಿಬಿ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಆ ಪಂದ್ಯದಲ್ಲಿ ರಾಹುಲ್ ಶತಕ ಕೂಡಾ ದಾಖಲಿಸಿದ್ದರು. ಆದರೆ ಈಗ ಆರ್ ಸಿಬಿ ತಂಡ ಮತ್ತಷ್ಟು ಬಲಿಷ್ಠವಾಗಿದೆ. ಸತತ ಗೆಲುವಿನಿಂದ ಆತ್ಮವಿಶ್ವಾಸದಲ್ಲಿದೆ. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ಸತತ ಸೋಲಿನ ಹತಾಶೆಯಲ್ಲಿದೆ. ಎಲ್ಲಾ ಸರಿ ಇದ್ದರೂ ಯಾಕೋ