ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಪವರ್ ಏನೆಂದು ನಿನ್ನೆ ಎಲ್ಲಾ ತಂಡಗಳಿಗೂ ಮನವರಿಕೆಯಾಗಿರುತ್ತದೆ. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್ ಮತ್ತು ಬ್ಯಾಟಿಂಗ್ ನಲ್ಲಿ ದೇವದತ್ತ್ ಪಡಿಕ್ಕಲ್ ಮನೋಹರ ಹೊಡೆತಗಳ ಮೂಲಕ ಕೆಕೆಆರ್ ವಿರುದ್ಧದ ಪಂದ್ಯವನ್ನು ಚಿಂದಿ ಉಡಾಯಿಸಿದ್ದಾರೆ.